ಕಂಚಿಯ ಪಲ್ಲವರು

ಕಂಚಿಯ ಪಲ್ಲವರು

*ಕಂಚಿಯ ಪಲ್ಲವರುಕ್ರಿ.ಶ.6 – 9 ನೇ ಶತಮಾನದವರೆಗೆ ದಕ್ಷಿಣ ಭಾರತದ ಇತಿಹಾಸದಲ್ಲಿ ಮಹತ್ತರ ಪಾತ್ರ ವಹಿಸಿದ ಮನೆತನ - ಕಂಚಿಯ ಪಲ್ಲವರು .ಕಂಚಿಯ ಪಲ್ಲವರು ಮೊದಲು - ಶಾತವಾಹನರ ಮಂಡಲಾಧಿಪತಿಗಳಾಗಿದ್ದರು .ಶಾತವಾಹನರ ನಂತರ ದಕ್ಷಿಣದಲ್ಲಿ ಸ್ವತಂತ್ರರಾದ ಮನೆತನ - ಪಲ್ಲವರು .ಕಂಚಿಯ ಪಲ್ಲವರ ಸ್ಥಾಪಕ ದೊರೆ - ಬಪ್ಪ .ಬಪ್ಪನ ನಂತರ ಅಧಿಕಾರಕ್ಕೆ ಬಂದವರು - ವಿಷ್ಣುಗೋಪ .ಪಲ್ಲವರ ರಾಜಧಾನಿ - ಕಂಚಿ .ಪಲ್ಲವರ ಕಾಲದಲ್ಲಿ ಸ್ಥಾಪನೆಯಾದ ನಲಂದ ವಿ.ವಿ. ನಿಲಯಕ್ಕೆ ಸರಿಸಮಾನವಾದ ವಿ.ವಿ. ನಿಲಯ - ಕಂಚಿ ವಿಶ್ವ ವಿದ್ಯಾ ನಿಲಯ .ಮತ್ತವಿಲಾಸ ಪ್ರಹಸನದ ಎಂಬ ಸಂಸ್ಕೃತ ನಾಟಕದ ಕರ್ತೃ - ಒಂದನೇ ಮಹೇಂದ್ರ ವರ್ಮನ್ .“ ಭಾರವಿ ” ಕವಿಗೆ ಆಶ್ರಯ ನೀಡಿದ್ದ ಪಲ್ಲವ ದೊರೆ - ಸಿಂಹ ವಿಷ್ಣು .“ ನ್ಯಾಯ ಭಾಷ” ಕೃತಿಯ ಕರ್ತೃ - ವಾತ್ಸಾಯನ .ಪಲ್ಲವರ ಆಸ್ಥಾನದಲ್ಲಿದ್ದ ತ್ರಿವಳಿಗಳು - ಅಪ್ಪಾರ್ , ಸಂಬಂಧರ್ , ಸುಂದರರ್ .“ ಧರ್ಮಪಾಲ ” ಈ ವಿ.ವಿ ನಿಲಯದ ಕುಲಪತಿಯಾಗಿದ್ದ - ನಲಂದಾ ವಿ.ವಿ. ನಿಲಯ .“ ತಿರುವಾಚಗಂ ” ಕೃತಿಯ ಕರ್ತೃ - ಮಣಿಕೈ ವಸಗರ್ .ಪಲ್ಲವರ ಕಾಲದಲ್ಲಿದ ಧಾರ್ಮಿಕ ಪಂಥಗಳು - ಭಾಗವ ಹಾಗೂ ಪಾಶುಪತ .ಭಾಗವತ ಇದು - ವೈಷ್ಣವ ಪಂಥ .ಕಂಚಿಯ ಪಲ್ಲವರ ಕಾಲದಲ್ಲಿ ಭಕ್ತಿ ಚಳವಳಿಯನ್ನು ಪ್ರಖ್ಯಾತಗೊಳಿಸಿದವರು - ನಯನಾರರು .ತಿರುಮೂಲರ್ ಕೃತಿಯ ಕರ್ತೃ - ತಿರುಮಂದಿರಂಪಲ್ಲವರ ಕಾಲದಲ್ಲಿ ಜನ್ಮತಾಳಿದ ಕಲೆ ಮತ್ತು ವಾಸ್ತುಶಿಲ್ವ ಶೈಲಿ - ದ್ರಾವಿಡ ಶೈಲಿ .ಪಲ್ಲವರ ವಾಸ್ತುಶಿಲ್ಪದ ಭಾಗಗಳು - ಗುಹಾ ದೇವಾಲಯ ಹಾಗೂ ದೇವಾಲಯ .ಗುಹಾದೇವಾಲಯದ ಎರಡು ಉಪ ವಿಭಾಗಗಳು - ಸ್ಥಂಭ ಮಂಟಪ ಹಾಗೂ ಏಕಶಿಲೆಯ ದೇವಾಲಯಗಳು .ಸ್ಥಂಭ ಮಂಟಪದಲ್ಲಿದ್ದ ಮಹೇಂದ್ರ ಶೈಲಿಯ ಕರ್ತೃ - 1 ನೇ ಮಹೇಂದ್ರ ವರ್ಮ .ಏಕಶಿಲಾ ದೇವಾಲಯದ್ಲಿದ್ದ ನರಸಿಂಹ ವರ್ಮನ್ ಶೈಲಿಯ ಕರ್ತೃ - 1 ನೇ ನರಸಿಂಹ ವರ್ಮನ್ .ಪಲ್ಲವರ ಕಾಲದ ಏಕಶಿಲ ರಥಗಳು ಈ ಪ್ರದೇಶದಲ್ಲಿದೆ - ಮಾಮ್ಲ ಪುರ .ಪಲ್ಲವರ ಕಾಲದ ಅತಿ ಉದ್ದವಾದ ಹಾಗೂ ಪೂರ್ಣಗೊಂಡ ರಥ ವಾಸ್ತು ಶಿಲ್ಪ - ಧರ್ಮರಾಜ ರಥ .ರಾಜ ಸಿಂಹ ಶೈಲಿಯ ಕರ್ತೃ - ರಾಜ ನರಸಿಂಹನ್ .“ ದೇವಾಲಯಗಳ ನಗರ ಅಥವಾ ಗೋಪುರಗಳ ನಗರ ” ಎಂದು ಕರೆಯಲ್ಪಟ್ಟಿರುವ ಪ್ರದೇಶ - ಕಂಚಿ .ತೀರದ ದೇವಾಲಯದ ನಿರ್ಮಾತೃ - 2 ನೇ ನರಸಿಂಹ .ಕಂಚಿಯ ಕೈಲಾಸ ದೇವಾಲಯದ ಕರ್ತೃ - ರಾಜ ಸಿಂಹ ಪಲ್ಲವ .ಕಂಚಿಯ ಕೈಲಾಸ ದೇವಾಲಯವನ್ನು ಈ ಹೆಸರಿನಿಂದಲೂ ಕರೆಯಲಾಗಿದೆ - ರಾಜ ಸಿಂಹೇಶ್ವರ .“ ಅಪರಾಜಿತ ಶೈಲಿ”ಯು ಇವರ ಕಾಲಕ್ಕೆ ಸೇರಿದ್ದು - ಕಂಚಿಯ ಪಲ್ಲವರು .“ ದೇವಗಂಗೆಯ ಭೂಸ್ಪರ್ಷ ಅಥವಾ ಗಂಗವಾತರಣ ” ಶಿಲ್ಪ ಿರುವ ಪ್ರದೇಶ - ಮಹಾಬಲಿಪುರಂ .“ ಚಿತ್ತಾಕ್ಕಾರಪುಳಿ ” ಎಂಬ ಬಿರುದುಳ್ಳ ಕಂಚಿಯ ಪಲ್ಲವ ಅರಸ - 1 ನೇ ಮಹೇಂದ್ರ ವರ್ಮನ್ .ಪಲ್ಲವ ಪದದ ಅರ್ಥ - ಬಳ್ಳಿ .“ ಪಲ್ಲವರ ನಾಡು ” ಪದದ ಅರ್ಥ - ( ತಮಿಳಿನಲ್ಲಿ ) - ತಗ್ಗು ಪ್ರದೇಶ .ಪಲ್ಲವರು ಎಂದರೇ - ತಗ್ಗು ಪ್ರದೇಶದ ಜನರು ಎಂದರ್ಥ.ಮಹಿಪವೊಲು ತಾಮ್ರ ಶಾಸನದ ಕರ್ತೃ - ಶಿವಸ್ಕಂದ ವರ್ಮ .ವಾಯಲೂರು ಸ್ತಂಭ ಶಾಸನದ ಕರ್ತೃ - ರಾಜ ಸಿಂಹ .ಐಹೊಳೆ ಶಾಸನದ ಕರ್ತೃ - ರವಿಕೀರ್ತಿ .ಕುಡಿಯ ಮಲೈ ಶಾಸನದ ಕರ್ತೃ - ಮಹೇಂದ್ರ ವರ್ಮ .“ ಮತ್ತವಿಲಾಸ ಪ್ರಹಸನದ ” ಕೃತಿಯ ಕರ್ತೃ - ಮಹೇಂದ್ರ ವರ್ಮ .ಪಲ್ಲವರ ಮೂಲಪಾರ್ಥಿಯನ್ ಮೂಲವಾಕಾಟಕರ ಮೂಲಆಂದ್ರದ ಮೂಲಪುಲಿಂದರ ಮೂಲಸ್ಥಳೀಯ ಮೂಲರಾಜಕೀಯ ಇತಿಹಾಸಪಲ್ಲವರ ಸ್ಥಾಪಕ - ಬಬ್ಬು .ಪಲ್ಲವರ ಶಿವಸ್ಕಂದ ವರ್ಮ - ಮೊದಲ ಅರಸ .ಪಲ್ಲವರ ಪ್ರಸಿದ್ದ ದೊರೆ - ಶಿವ ಸ್ಕಂದ ವರ್ಮ .“ ಧರ್ಮ ಮಹಾ ರಾಜಾ ” ಎಂಬ ಬಿರುದನ್ನು ಹೊಂದಿದ್ದ ಪಲ್ಲವ ದೊರೆ - ಶಿವಸ್ಕಂದ ವರ್ಮ .ಬುದ್ದ ವರ್ಮ - ಶಿವ ಸ್ಕಂದ ವರ್ಮನ ನಂತರ ಅಧಿಕಾರಕ್ಕೆ ಬಂದವನು .ನಂತರದ ಅರಸರು 1 ನೇ ನರಸಿಂಹ ವರ್ಮನ್ , 2 ನೇ ಸ್ಕಂದ ವರ್ಮನ್ , ವಿಷ್ಣು ಗೋಪ , ಮೂರನೇ ಸ್ಕಂದ ವರ್ಮನ್ .ಕಂಚಿಯ ಪಲ್ಲವ ದೊರೆ ವಿಷ್ಣು ಗೋಪನನ್ನು ಸೋಲಿಸಿದ ಗುಪ್ತದೊರೆ - ಸಮುದ್ರ ಗುಪ್ತ .ಪಲ್ಲವ ಸಂತತಿಯಲ್ಲಿ ಅತ್ಯಂತ ಪ್ರಸಿದ್ದ ದೊರೆ - ಒಂದನೇ ಮಹೇಂದ್ರ ಮರ್ಮನ್ .ಇಮ್ಮಡಿ ಪುಲಿಕೇಶಿ ಸಮಕಾಲಿನ ದೊರೆ .- ಒಂದನೇ ಮಹೇಂದ್ರ ಮರ್ಮನ್ .ಎರಡನೇ ಪುಲಿಕೇಶಿಯೊಡನೆ ಯುದ್ದ ಮಾಡಿದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..ಮತ್ತ ವಿಲಾಸ , ವಿಚಿತ್ರ ಚಿತ್ತ , ಪರಮೇಶ್ವರ , ಚಿತ್ರಕಾರಪಲಿ , ಚೈತ್ಯಕಾರ ಗುಣಭಾರ , ಮುಂತಾದ ಬಿರುದುಳ್ಳ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .ಕಲಹ ಪ್ರೀಯ ಎಂದು ಕರೆಯಲ್ಪಡುವ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..ಸಂಸ್ಕೃತದಲ್ಲಿ ಭಗವದಚ್ಚುಕ ಕೃತಿಯ ಕರ್ತೃ - ಒಂದನೇ ಮಹೇಂದ್ರ ಮರ್ಮನ್ ..ಒಂದನೇ ಮಹೇಂದ್ರ ಮರ್ಮನ್ ಸಂಗೀತದ ಗುರುಗಳ - ರುದ್ರಾಚಾರ್ಯ .ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ - ಒಂದನೇ ಮಹೇಂದ್ರ ಮರ್ಮನ್ . “ಕುಡಿಮಿಯಾ ಮಲೈ ಶಾಸನ.”ಚೆಟ್ಟಿಕಾರಿ ಎಂದರೆ - ದೇಗುಲಗಳ ನಿರ್ಮಾಪಕ ಎಂದರ್ಥ .ಚೆಟ್ಟಿ ಕಾರಿ ಎಂಬ ಹೆಸರನ್ನು ಹೊಂದಿದ್ದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..“ಚಿತ್ರಜೀಕತಕಾಟ ” ಕೆರೆಯ ನಿರ್ಮಾತೃ - ಒಂದನೇ ಮಹೇಂದ್ರ ಮರ್ಮನ್ ..ಈ ಕೆರೆಯು ಯಾವ ಊರಿನಲ್ಲಿ ನಿರ್ಮಿಸಲಾಗಿದೆ - ಮಾಮಂದೂರ್ .‘ವಾತಾಪಿ ಕೊಂಡ ಹಾಗೂ ಮಹಾಮಲ್ಲ ’ ಎಂಬ ಬಿರುದನ್ನು ಹೊಂದಿದ್ದ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .ಒಂದನೇ ನರಸಿಂಹ ವರ್ಮನ ಕಾಲದಲ್ಲಿ ಕಂಚಿಗೆ ಬೇಟಿ ನೀಡದ ಚೀನಿಯಾತ್ರಿಕ - ಹ್ಯೂಯನ್ ತ್ಸಾಂಗ್ ,ಒಂದನೇ ನರಸಿಂಹ ವರ್ಮನ ಸೇನಾ ನಾಯಕ - ಸಿರೋತೃಂಡ ಅಥವಾ ಶಿರೋತ್ತುಂಡ ನಾಯನಾರ್ .ಪುಲಿಕೇಶಿಯನ್ನು ಬಗ್ಗು ಬಡಿದ ಪಲ್ಲವ ಅರಸ - ಒಂದನೇ ನರಸಿಂಹ ವರ್ಮನ.ಪುಲಿಕೇಶಿಯ ವಿರುದ್ದ ಜಯಗಳಿಸಿ ಒಂದನೇ ನರಸಿಂಹ ವರ್ಮನ ಧರಿಸಿದ ಬಿರುದು - ವಾತಾಪಿಕೊಂಡ .ಪಲ್ಲವ ಅರಸ ಒಂದನೇ ನರಸಿಂಹ ವರ್ಮನ ನೊಂದಿಗೆ ಹೋರಾಡಿದ ಸಿಂಹಳದ ದೊರೆ - ಮಾನವವರ್ಮ .ಒಂದನೇ ನರಸಿಂಹ ವರ್ಮನ ಎರಡನೇ ರಾಜಧಾನಿ - ಮಹಾಬಲಿಪುರಂ .ಧರ್ಮರಾಜ ರಥವನ್ನು ಕೆತ್ತಿಸಿದ ಪಲ್ಲವ ದೊರೆ - ಒಂದನೇ ನರಸಿಂಹ ವರ್ಮನ .ಪಲ್ಲವರ ಕೊನೆಯ ದೊರೆ - ಅಪರಾಜಿತ ವರ್ಮ .ಪಲ್ಲವರ ಆಡಳಿತ ಈ ರಾಜರ ಆಡಳಿತವನ್ನು ಹೋಲುತ್ತಿತ್ತು - ಶಾತವಾಹನರು .ಪಲ್ಲವರು ರಾಜನನ್ನು ಈ ಹೆಸರಿನಿಂದ ಕರೆಯುತ್ತಿದ್ದರು

Post a Comment

0 Comments